ಪಾಪಿ ಮಗನೊಬ್ಬ ತನ್ನ ತಾಯಿಯ ತಲೆ ಕಡಿದು ಮನೆ ಬಾಗಿಲಲ್ಲಿಟ್ಟ ಬೀಭತ್ಸ, ಘೋರ ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗೊಲ್ಲರಹಟ್ಟಿಯಲ್ಲಿ ನಡೆದಿದ್ದು ಸಂಪೂರ್ಣ ಜಿಲ್ಲೆ ಬೆಚ್ಚಿಬಿದ್ದಿದೆ. ದೇವರ ಆದೇಶದಂತೆ ತಾನು ಈ ಕೃತ್ಯವನ್ನು ಮಾಡಿದ್ದೇನೆ ಎಂದು ಆರೋಪಿ ತಿಮ್ಮರಾಜು ಹೇಳುತ್ತಿದ್ದು ಮೃತ ಸಾವಿತ್ರಮ್ಮ 60 ವರ್ಷ ಪ್ರಾಯದವರಾಗಿದ್ದಾರೆ. ನಿನ್ನೆ ರಾತ್ರಿ ತಾಯಿಯ ರುಂಡವನ್ನು ಕಡಿದು ಹತ್ಯೆ ಮಾಡಿದ ತಿಮ್ಮರಾಜು, ರುಂಡವನ್ನು ಬಾಗಿಲ ಬಳಿ ಇಟ್ಟು ಬಳಿಕ ಅದಕ್ಕೆ