ಕೇಂದ್ರ ಸಚಿವ ಅನಂತಕುಮಾರ್ ಅವರು ಸಜ್ಜನ, ಸವ್ಯಸಾಚಿ, ಸ್ನೇಹಮಯಿಯಾಗಿದ್ದರು. ಜೀವಪರವಾದ ಕಾಳಜಿಗೆ ಹೆಸರಾಗಿದ್ದರು ಎಂದು ಅವರ ನಿಧನಕ್ಕೆ ಚಿತ್ರದುರ್ಗ ಶ್ರೀಗಳು ಸಂತಾಪ ಸೂಚಿಸಿದ್ದಾರೆ.