ಸುಳ್ಳಿನ ಸರದಾರ ಯಾರಾದರೂ ಪ್ರಧಾನಿಯಾಗಿದ್ರೆ ಅದು ನರೇಂದ್ರ ಮೋದಿ. ಜೂಟ್ ಕಾ ರಾಜಾ, ಜೂಟ್ ಕಾ ಸರ್ದಾರ್ ಏ ನರೇಂದ್ರ ಮೋದಿ ಕಾಂಗ್ರೆಸ್ ವಾಲೋ ಕೀ ಬಾತ್ ಕರತಾ ಹೈ. ಹೀಗಂತ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಕಲಬುರಗಿಯಲ್ಲಿ ಮಾತನಾಡಿದ ಅವರು, ಒಂದೆಡೆ ಸುಳ್ಳಿನ ಸರದಾರ ಮೋದಿ ಇದ್ದಾರೆ, ಮತ್ತೊಂದೆಡೆ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ. ಕಲಬುರಗಿಗೆ ಆಗಮಿಸಿದ ಸುಳ್ಳಿನ ಸರದಾರ ಮೋದಿ, ದೇಶದಲ್ಲಿ ಭ್ರಷ್ಟಾಚಾರ,