ಸುಳ್ಳಿನ ಸರದಾರ ಯಾರಾದರೂ ಪ್ರಧಾನಿಯಾಗಿದ್ರೆ ಅದು ನರೇಂದ್ರ ಮೋದಿ. ಜೂಟ್ ಕಾ ರಾಜಾ, ಜೂಟ್ ಕಾ ಸರ್ದಾರ್ ಏ ನರೇಂದ್ರ ಮೋದಿ ಕಾಂಗ್ರೆಸ್ ವಾಲೋ ಕೀ ಬಾತ್ ಕರತಾ ಹೈ. ಹೀಗಂತ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.