ದೇಶದ ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನ ವಿರೋಧಿ ಕಾರ್ಯವಾಗಿದೆ. ಅದಕ್ಕೆ ಒಕ್ಕೊರಲಿನಿಂದ ಹೀಗೆ ಮಾಡಿ ಅಂತ ಕರೆ ನೀಡಲಾಗಿದೆ. ಈ ಕಾಯ್ದೆಯನ್ನು ದೇಶದಾದ್ಯಂತ ವಿಸ್ತರಿಸಲು ಸಂಸತ್ತಿನಲ್ಲಿ ಬಿಲ್ ಪಾಸ್ ಮಾಡಿರುವುದನ್ನು ಸಿಟಿಜನ್ ಫಾರ್ ಡೆಮಾಕ್ರಸಿ, ಜನಾಂದೋಲನಗಳ ಮಹಾಮೈತ್ರಿ ತೀವ್ರವಾಗಿ ವಿರೋಧಿಸುತ್ತದೆ ಅಂತ ಸಿಟಿಜನ್ ಫಾರ್ ಡೆಮಾಕ್ರಸಿಯ ಮುಖ್ಯಸ್ಥ ಎಸ್.ಆರ್. ಹಿರೇಮಠ ಹೇಳಿದ್ದಾರೆ. ಈ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್.ಆರ್.ಸಿ) ಯು ಮಹಾತ್ಮಾ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಕ್ಕೆ ವಿರುದ್ಧವಾಗಿದೆ. ಆದರೆ