ಕಾಂಗ್ರೆಸ್ ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಹಣ ಕೊಡಬೇಕು ಅನ್ನೋ ವಿಚಾರವಾಗಿ ನನಗೆ ಗೊತ್ತಿಲ್ಲ.ಕಾಂಗ್ರೆಸ್ ನಲ್ಲಿ ಪುಕ್ಸಟ್ಟೆ ಸಿಗೋದಿಲ್ಲ ಅಂತ ಕಾಂಗ್ರೆಸ್ ಕಾರ್ಯಕರ್ತರೇ ಮಾತಾಡ್ತಾರೆ.ಅದನ್ನ ಹರಾಜ್ ಹಾಕುವ ಕೆಲಸ ಮಾಡುತ್ತಿರಬಹುದು ಎಂದು ಸಿಟಿ ರವಿ ಹೇಳಿದ್ದಾರೆ. ಮೂಲ ಕಡತ ನಾಪತ್ತೆ ವಿಚಾರವಾಗಿ ಈಶ್ವರಪ್ಪ ಅವರು ಒಂದು ಮಾತು ಹೇಳಿದ್ರು.ರಾಜ್ಯಪಾಲರ ಸಹಿ ಇಲ್ಲದ ಇಲ್ಲದ ಆದೇಶ ಅಂತ ಹಾಗೆ ಆಯೋಗದ ಅಧ್ಯಕ್ಷರ ಸಹಿ ಇಲ್ಲದ ವರದಿ ಇದಾಗಿದೆ.ರಿಸರ್ವ್ ಬ್ಯಾಂಕ್ ಅಧ್ಯಕ್ಷರ