ಅಪಘಾತ ಪರಿಹಾರ ವಿಳಂಬಕ್ಕಾಗಿ ನಗರಸಾರಿಗೆ ಬಸ್ ನ್ನು ಸೀಜ್ ಮಾಡುವಂತೆ ಕೋರ್ಟ್ ಆದೇಶ ಹೊರಡಿಸಿದೆ. ಚಿತ್ರದುರ್ಗದ ಒಂದನೇ ಹೆಚ್ಚುವರಿ ಹಿರಿಯ ವಿಭಾಗ ನ್ಯಾಯಾಲಯ ಈ ಆದೇಶ ನೀಡಿದೆ. ಜಿಲ್ಲೆಯ ತಾ.ನ.ಕೊಳಹಾಳ್ ಗ್ರಾಮದ ಹತ್ತಿರ 2016ರಲ್ಲಿ ಅಪಘಾತ ನಡೆದಿತ್ತು. ಆ ಅಪಘಾತದಲ್ಲಿ 12 ವರ್ಷದ ಅಭಿಷೇಕ್ ಸಾವನ್ನಪ್ಪಿದ್ದನು. ಭರಮಸಾಗರ ಹೋಬಳಿ ಕೊಳಹಾಳ್ ಗ್ರಾಮದ ನಿವಾಸಿ ಸರೋಜಮ್ಮನ ಪುತ್ರ ಅಭಿಷೇಕ್ ಸಾವನ್ನಪ್ಪಿದ್ದನು. ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ