ರಾಮದುರ್ಗ ವಿಧಾನಸಭಾ ಕ್ಷೇತ್ರ ಟಿಕೇಟ್ಗಾಗಿ ಇಬ್ಬರು ನಾಯರು ಪೈಪೊಟಿ ನಡೆಸಿದ್ದರು. ಇಂದು ಸಿದ್ದರಾಮಯ್ಯ ನಿವಾಸದಲ್ಲಿ ಇಬ್ಬರು ನಾಯಕರನ್ನು ಕರೆಸಿ ಸಿದ್ದರಾಮಯ್ಯ ಸಂಧಾನ ಮಾಡಿಸಿದರು.