ಕಲಬುರಗಿಯ ಚಿತ್ತಾಪುರ ಕ್ಷೇತ್ರದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಎಂದು BJP ಪೋಸ್ಟರ್ ಅಂಟಿಸಿತ್ತು. ಇದು BJP ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ. ಪೋಸ್ಟರ್ ವಿಚಾರವಾಗಿ ಕಾಂಗ್ರೆಸ್, BJP ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಚಿತ್ತಾಪುರ ಕ್ಷೇತ್ರದ ವಾಡಿ ಪಟ್ಟಣದ ಪೊಲೀಸ್ ಠಾಣೆ ಎದುರು ಲಾಠಿ ಚಾರ್ಜ್ ನಡೆದಿದೆ. ಬಿಜೆಪಿ ಮುಖಂಡ ಅರವಿಂದ್ ಚೌವ್ಹಾಣ್ ಶಾಸಕ