ಬೆಂಗಳೂರು(ಆ.14): ರಾಜ್ಯದಲ್ಲಿ ಆಗಸ್ಟ್ 23ರಿಂದ 9-12ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭಗೊಂಡರೂ ಹಾಜರಾತಿ ಕಡ್ಡಾಯ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.