ಬೆಂಗಳೂರು : ಚುನಾವಣೆ ಹೊತ್ತಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಮತ್ತೆ ಭೂಕಂಟಕ ಎದುರಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಡಿಕೆಗೆ ಉರುಳಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.ಏಪ್ರಿಲ್-ಮೇ ಒಳಗೆ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಬಹುತೇಕ ಫೆಬ್ರವರಿ ವೇಳೆಯಲ್ಲಿ ಸಿಬಿಐ ದೋಷಾರೋಪಪಟ್ಟಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ.ಹೀಗಾಗಿ ಚುನಾವಣಾ ವರ್ಷದಲ್ಲಿ ಬಿಜೆಪಿ ಇದನ್ನೇ ಲಾಭ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಎಫ್ಐಆರ್ ಅಲ್ಲಿ 75 ಕೋಟಿ ರೂ. ಅಕ್ರಮ ಆಸ್ತಿ ಅಂತ