ಬೆಂಗಳೂರು : ಶಾಸಕರು ರಾಜೀನಾಮೆಯಿಂದ ಮೈತ್ರಿ ಸರ್ಕಾರದಲ್ಲಿ ಕೋಲಾಹಲ ಸೃಷ್ಟಿಯಾದರೂ ಕೂಡ ಸರ್ಕಾರ ಬಿದ್ದರೂ ಪರವಾಗಿಲ್ಲ. ರಾಜೀನಾಮೆ ನೀಡಿದ ಜೆಡಿಎಸ್ ಶಾಸಕರ ಮನವೊಲಿಸಬೇಡಿ ಎಂದು ಇತರ ಶಾಸಕರಿಗೆ ಸಿಎಂ ಕುಮಾರಸ್ವಾಮಿ ಸೂಚಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.