ಮೈಸೂರು : ಇಂದು ನಾಡಿನಾದ್ಯಂತ ವಿಜಯದಶಮಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಡಿನ ಜನತೆಗೆ ವಿಜಯದಶಮಿಯ ಶುಭಾಶಯ ಕೋರಿದ್ದಾರೆ.