ಬೆಂಗಳೂರು: ಗ್ರಾಮೀಣ ಪ್ರದೇಶಗಳಿಗೆ ತೆರಳಿ ಶೌಚಾಲಯ ನಿರ್ಮಾಣಕ್ಕಾಗಿ ಗುದ್ದಲಿ ಹಿಡಿದು ಶೌಚಗುಂಡಿ ತೆಗೆದಿದ್ದ ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಅಶ್ವತಿ ಕಾರ್ಯವನ್ನು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.