ಬೆಂಗಳೂರು ನಗರದಲ್ಲಿ ಹಾನಿಗೀಡಾದ ಪ್ರದೇಶಗಳಿಗೆ ಇಂದು ಸಿಎಂ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಿದ ಬಳಿಕ ಸ್ಥಳದಲ್ಲಿಯೇ ಅಗತ್ಯ ಸೂಚನೆ ನೀಡಲಿದ್ದಾರೆ.