ಬೆಂಗಳೂರು, ಸೆ.30 : ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ರಾತ್ರಿ ಬೆಂಗಳೂರಿನಲ್ಲಿರುವ ಆರ್ಎಸ್ಎಸ್ ಕಚೇರಿಗೆ ತೆರಳಿ ನಾಯಕರನ್ನು ಭೇಟಿ ಮಾಡಿದ್ದಾರೆ.