ಬೆಂಗಳೂರು : ಅಪರೇಷನ್ ಕಮಲದ ಬಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಮಾತನಾಡಿದ ಆಡಿಯೋ ವೈರಲ್ ಆದ ಕಾರಣ ಈ ಬಗ್ಗೆ ಆಂತರಿಕ ತನಿಖೆ ನಡೆಸುವುದಾಗಿ ಹೇಳಿದ ಬಿಜೆಪಿ ಇದೀಗ ಹಿಂದೇಟು ಹಾಕುತ್ತಿದೆ ಎನ್ನಲಾಗಿದೆ. ಹೌದು. ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಮಾತನಾಡಿದ ಆಡಿಯೋ ಕಾಂಗ್ರೆಸ್ ನವರಿಗೆ ಹೇಗೆ ಸಿಕ್ಕಿದೆ? ಇದನ್ನು ಮಾಡಿದವರು ಯಾರು ಎಂಬ ಬಗ್ಗೆ ಮಾಹಿತಿ ಕಲೆ ಹಾಕಲು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮಿತಿ