ಬೆಂಗಳೂರು : ಬಹುಮತವಿದ್ದರೂ ಕಾಂಗ್ರೆಸ್, ಜೆಡಿಎಸ್ ಸೇರಿ ಸರ್ಕಾರ ರಚನೆ ಮಾಡಿದ್ದಾರೆ. ಬಿಜೆಪಿಗೆ ಅಧಿಕಾರ ಸಿಗಬಾರದೆಂದು ಮೈತ್ರಿ ಸರ್ಕಾರ ರಚಿಸಿದ್ರು ಎಂದು ವಿಪಕ್ಷಗಳ ಮೇಲೆ ಸಿಎಂ ಬಿಎಸ್ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.