ಮೈತ್ರಿ ಸರಕಾರ ಉರುಳಿಸಲು ಬಿಜೆಪಿ ಮತ್ತೆ ಅಪರೇಷನ್ ಕಮಲಕ್ಕೆ ಯತ್ನಿಸಿರುವ ಬೆನ್ನಲೇ ಮತ್ತೊಂದೆಡೆ ಕೈ ಶಾಸಕರ ನಡುವಿನ ಬಡಿದಾಟ ಪ್ರಕರಣ ಇತ್ಯರ್ಥಗೊಳಿಸಿ ಅವರನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಬೇಕೆಂದು ಸಿಎಂ ಕುಮಾರಸ್ವಾಮಿ ಅವರು, ಗೃಹ ಸಚಿವ ಎಂ.ಬಿ. ಪಾಟೀಲ್ಗೆ ಸೂಚನೆ ನೀಡಿದ್ದಾರೆ. ಫೆ. 6ರಿಂದ ಬಜೆಟ್ ಅಧಿವೇಶನ ಶುರುವಾಗಲಿದೆ. ಅಷ್ಟರೊಳಗೆ ಶಾಸಕರಾದ ಕಂಪ್ಲಿ ಗಣೇಶ್ ಹಾಗೂ ಆನಂದ್ ಸಿಂಗ್ ಬಡಿದಾಟ ಪ್ರಕರಣವನ್ನ ಇತ್ಯರ್ಥ ಮಾಡುವಂತೆ ತಾಕೀತು ಮಾಡಿರುವ ಸಿಎಂ ಅವರು, ಈಗಾಗಲೇ ಸಮ್ಮಿಶ್ರ