ಮೈತ್ರಿ ಸರಕಾರ ಉರುಳಿಸಲು ಬಿಜೆಪಿ ಮತ್ತೆ ಅಪರೇಷನ್ ಕಮಲಕ್ಕೆ ಯತ್ನಿಸಿರುವ ಬೆನ್ನಲೇ ಮತ್ತೊಂದೆಡೆ ಕೈ ಶಾಸಕರ ನಡುವಿನ ಬಡಿದಾಟ ಪ್ರಕರಣ ಇತ್ಯರ್ಥಗೊಳಿಸಿ ಅವರನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಬೇಕೆಂದು ಸಿಎಂ ಕುಮಾರಸ್ವಾಮಿ ಅವರು, ಗೃಹ ಸಚಿವ ಎಂ.ಬಿ. ಪಾಟೀಲ್ಗೆ ಸೂಚನೆ ನೀಡಿದ್ದಾರೆ.