ಗದಗ : ಸಿಎಂಗೆ ಸೋಲಿನ ಭಯ ಪ್ರಾರಂಭ ವಾಗಿಬಿಟ್ಟಿದೆ. ಇತ್ತೀಚೆಗೆ ಗಾಸಿಪ್ ಹುಟ್ಟುಹಾಕುವುದೆ ಸಿಎಂ ಕಾಯಕವಾಗಿಬಿಟ್ಟಿದೆ ಎಂದು ಬದಾಮಿಯಲ್ಲಿ ಶ್ರೀರಾಮುಲು ಹೇಳಿದ್ರು.