ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಗೆ ಸಿಎಂ ಸಿದ್ದರಾಮಯ್ಯ ನಾಳೆ ಶಿಫ್ಟ್ ಆಗಲಿದ್ದಾರೆ. B.S. ಯಡಿಯೂರಪ್ಪ ಸಿಎಂ ಆಗಿದ್ದಾಗ ವಾಸವಿದ್ದ ಕಾವೇರಿ ನಿವಾಸದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. ದುರಸ್ತಿ ಕಾರ್ಯ ಪೂರ್ಣಗೊಂಡಿರುವ ಹಿನ್ನೆಲೆ, ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ನಾಳೆ ಗೃಹಪ್ರವೇಶ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯರಿಂದ ಪೂಜೆ ಸಲ್ಲಿಸಲಾಗುವುದು.. ಕಳೆದ 2013ರಲ್ಲಿ ಸಿಎಂ ಆಗಿದ್ದ ಅವಧಿಯಲ್ಲಿ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಉಳಿದುಕೊಂಡಿದ್ರು.. ಬಳಿಕ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ