ಬಹು ನಿರೀಕ್ಷಿತ ಹಾಗೂ ಮಹತ್ವಾಕಾಂಕ್ಷಿಯಾಗಿರುವ ಗ್ರಾಮ ವಾಸ್ತವ್ಯಕ್ಕೆ ಪದೇ ಪದೇ ಬಿಜೆಪಿಯವರು ಅಡ್ಡಿ ಪಡಿಸುತ್ತಿರುವುದಕ್ಕೆ ಸಿಎಂ ಹೊಸ ರೀತಿಯಲ್ಲಿ ಟಾಂಗ್ ನೀಡಲು ಸಜ್ಜಾಗಿದ್ದಾರೆ.