ಬೆಂಗಳೂರು : ಸಿಎಂ ಯಡಿಯೂರಪ್ಪ ಅವರು ಇಂದು 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆಮಾಡಿದ್ದು, ಇದರಲ್ಲಿ ವೃದ್ಧರಿಗಾಗಿ ಬಂಪರ್ ಆಫರ್ ವೊಂದನ್ನು ಜಾರಿಗೆ ತಂದಿದ್ದಾರೆ. ಇಂದಿನ ಬಜೆಟ್ ನಲ್ಲಿ ಜೀವನ ಚೈತ್ರ ಯಾತ್ರೆ ಯೋಜನೆಯಡಿ ತೀರ್ಥಕ್ಷೇತ್ರ ದರ್ಶನಕ್ಕೆ ಅವಕಾಶ ಮಾಡಕೊಡಲಾಗುವುದು . 60 ವರ್ಷ ಮೀರಿದ ಬಡತನ ರೇಖೆಗಿಂತ ಕೆಳಗಿರುವವರಿಗೆ ಜೀವನ ಚೈತ್ರ ಯಾತ್ರೆ ಯೋಜನೆಯಡಿ ತೀರ್ಥಕ್ಷೇತ್ರ ದರ್ಶನ ಮಾಡಿಸಲಾಗುವುದು. ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ರೈಲ್ವೆ ಇಲಾಖೆ ಸಹಯೋಗದಡಿ