ಶಿವಮೊಗ್ಗ : ಸಿಎಂ ಕುಮಾರಸ್ವಾಮಿ ಅವರ ಗ್ರಾಮವಾಸ್ತವ್ಯಕ್ಕೆ ಅಡ್ಡಿಪಡಿಸುವುದು ನಾವಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.