ಮತ್ತೆ ಮಾಧ್ಯಮಗಳ ವಿರುದ್ಧ ಸಿಎಂ ಹರಿಹಾಯ್ದಿದ್ದಾರೆ. ಸಾಲಮನ್ನಾ ವಿಷಯದಲ್ಲಿ ಮಾಧ್ಯಮಗಳಲ್ಲಿ ಕೆಲವು ಗೊಂದಲ ಸುದ್ದಿಗಳು ಬರುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.