ಬೆಂಗಳೂರು: ಐಟಿ ಇಲಾಖೆ ಭಾರೀ ಆರೋಪ ಹಣದ ಅವ್ಯವಹಾರ ಆರೋಪ ಹೊರಿಸಿರುವ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.