ಹುಬ್ಬಳ್ಳಿ: ಉತ್ತರ ಕರ್ನಾಟಕದ ಬಗ್ಗೆ ಸಿಎಂ ಕುಮಾರಸ್ವಾಮಿ ನಿರ್ಲಕ್ಷ ಧೋರಣೆ ತಾಳಿದ್ದಾರೆಂದು ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಅವರ ಹುಬ್ಬಳ್ಳಿಯ ಮನೆಯನ್ನು ಮಾರಾಟ ಮಾಡಲು ಮಾಲಿಕರು ನಿರ್ಧರಿಸಿದ್ದಾರೆ.