ಬೆಂಗಳೂರು: ಸಿಎಂ ಕುಮಾರಸ್ವಾಮಿ ಇಂದಿನಿಂದ ಮೂರು ದಿನಗಳ ಕಾಲ ವಿಶ್ರಾಂತಿಗೆ ತೆರಳಿದ್ದು, ಇದರ ಹಿಂದೆ ಬೇರೆಯದೇ ಲೆಕ್ಕಾಚಾರಗಳಿವೆಯೇ ಎಂಬ ಅನುಮಾನ ಮೂಡಿದೆ.