ಮಂಡ್ಯ: ಲೋಕಸಭೆ ಚುನಾವಣೆಗೆ ಪುತ್ರ ನಿಖಿಲ್ ಗೌಡ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಬಗ್ಗೆ ಸಿಎಂ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.