ನವದೆಹಲಿ: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ವಿವರಣೆ ನೀಡಿ ಕೇಂದ್ರದ ನೆರವು ಕೇಳಲು ಹೋಗಿದ್ದ ಸಿಎಂ ಕುಮಾರಸ್ವಾಮಿ ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆಯೊಂದನ್ನು ಕೊಟ್ಟಿದ್ದಾರೆ.