ಬೆಂಗಳೂರು : ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ವಿಚಾರಣೆಗೆ ಜು.19ರಂದು ಹಾಜರಾಗುವುದಾಗಿ ಮನವಿ ಸಲ್ಲಿಸಿದ್ದರೂ ಕೂಡ ರೋಷನ್ ಬೇಗ್ ಅವರನ್ನು ಎಸ್ ಐ ಟಿ ಅಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡಿರುವ ಹಿನ್ನಲೆ ಬಿಜೆಪಿ ಶಾಸಕ ರೇಣುಕಾಚಾರ್ಯ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.