ಬೆಂಗಳೂರು : ಬೆಂಗಳೂರಿಗೆ ಮೀಸಲಾಗಿಟ್ಟ ನೀರನ್ನು ಮಂಡ್ಯದ ಕಾಲುವೆಗೆ ಹರಿಸಲು ಸಿಎಂ ಕುಮಾರಸ್ವಾಮಿ ಹೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಅವರು ಸಿಎಂ ನಡೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.