ಬೆಂಗಳೂರು: ಮತ್ತೆ ಸಮ್ಮಿಶ್ರ ಸರ್ಕಾರ ಬೀಳಿಸಲು ಆಪರೇಷನ್ ಕಮಲಕ್ಕೆ ತೆರೆಮರೆಯ ಪ್ರಯತ್ನ ನಡೆಸುತ್ತಿರುವ ಬಿಜೆಪಿಗೆ ಸೆಡ್ಡು ಹೊಡೆಯಲು ಸಿಎಂ ಕುಮಾರಸ್ವಾಮಿ ಭರ್ಜರಿ ತಂತ್ರವನ್ನೇ ಹೆಣೆದಿದ್ದಾರೆ.