ಬೆಂಗಳೂರು: ಬಜೆಟ್ ನಲ್ಲಿ ಕರಾವಳಿ, ಉತ್ತರ ಕರ್ನಾಟಕ ಭಾಗಗಳನ್ನು ನಿರ್ಲಕ್ಷಿಸಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸುವುದಾಗಿ ಹೇಳಿದ್ದಾರೆ.