ಕಬಿನಿ ಹಿನ್ನೀರಿನ ರೆಸಾರ್ಟ್ ನಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಸಿಎಂಗೆ ಚಿಕಿತ್ಸೆ ನೀಡಲು ಏಳು ಮಂದಿ ವೈದ್ಯರ ತಂಡ ರೆಸಾರ್ಟ್ ಗೆ ಆಗಮಿಸಿದ್ದರು.