ಮಂಡ್ಯ : ಸಿಎಂ ಕುಮಾರಸ್ವಾಮಿ ಮಗನನ್ನು ಗೆಲ್ಲಿಸೋಕೆ ಮನುಷ್ಯತ್ವವನ್ನೆ ಮರೆಯುತ್ತಿದ್ದಾರೆ ಎಂದು ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಆರ್ ನಗರದ ಬಾಚನಹಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಬರೀಶ್ ಸಾವಿನ ಕುರಿತ ಸಿ.ಎಂ ನೂರಕ್ಕೆ ನೂರರಷ್ಟು ಸುಳ್ಳು ಹೇಳಿದರೆ, ನಾನು ಏನು ಮಾಡಲಿ. ಕುಮಾರಸ್ವಾಮಿ ಅವರು ಮಗನನ್ನು ಗೆಲ್ಲಿಸೋಕೆ ಮನುಷ್ಯತ್ವವನ್ನೆ ಮರೆತ ಸಿಎಂ ಆಗಿದ್ದಾರೆ. ಬಹುಶಃ ತುಂಬಾ ವರ್ಷಗಳಿಂದ ರಾಜಕೀಯದಲ್ಲಿದ್ದರಿಂದ ಮನುಷ್ಯತ್ವವನ್ನ ಮರೆತಿದ್ದಾರೆ. ಕುಟುಂಬ ಸದಸ್ಯರನ್ನ