ಮಂಡ್ಯ: ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯ ಕ್ಷೇತ್ರದಿಂದ ಶತಾಯ ಗತಾಯ ಗೆಲ್ಲಿಸಲು ಪಣ ತೊಟ್ಟಿರುವ ಸಿಎಂ ಕುಮಾರಸ್ವಾಮಿ ಇದೀಗ ಎದುರಾಳಿ ಸುಮಲತಾ ಅಂಬರೀಶ್ ಪರವಾಗಿ ನಿಂತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ವಾಗ್ದಾಳಿ ನಡೆಸಲು ಸಿದ್ಧತೆ ನಡೆಸಿದ್ದಾರೆ.ಮಂಡ್ಯದಲ್ಲಿ ಸುಮಲತಾ ಪರ ಪ್ರಚಾರಕ್ಕೆ ನಿಂತಿರುವ ದರ್ಶನ್ ನಾವು ಜೋಡೆತ್ತುಗಳು ಎಂದು ತಮ್ಮನ್ನು ಹಾಗೂ ರಾಕಿಂಗ್ ಸ್ಟಾರ್ ಯಶ್ ರನ್ನು ಉದ್ದೇಶಿಸಿ ಹೇಳಿದ್ದರು.ದರ್ಶನ್ ಹೇಳಿಕೆಗೆ ಮಾಧ್ಯಮಗಳೊಂದಿಗೆ ಮಾತನಾಡುವ ಟಾಂಗ್ ಕೊಟ್ಟಿರುವ ಕುಮಾರಸ್ವಾಮಿ ಇವರು