ಬೆಂಗಳೂರು: ಟಿವಿ ಮಾಧ್ಯಮಗಳು ಸಂಪೂರ್ಣ ಹಾಳಾಗಿವೆ. ನಿಮ್ಮ ಬಗ್ಗೆ ಅಣ್ಣನಿಗೆ ಬೇಸರವಾಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ ಬೆನ್ನಲ್ಲೇ ಇದೀಗ ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಹರಿಹಾಯ್ದಿದ್ದಾರೆ.