ಬೆಂಗಳೂರು: ಬಜೆಟ್ ಮೇಲಿನ ಪ್ರಶ್ನೋತ್ತರ ಕಲಾಪ ವಿಧಾನಸಭೆಯಲ್ಲಿ ಆರಂಭಗೊಂಡಿದ್ದು, ಸಿಎಂ ಎಚ್ ಡಿ ಕುಮಾರಸ್ವಾಮಿ ವಿಪಕ್ಷ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.