ಬೆಂಗಳೂರು: ಕರೇಗುಡ್ಡದಲ್ಲಿ ಗ್ರಾಮವಾಸ್ತವ್ಯ ಮಾಡಲು ಬಸ್ ಮೂಲಕ ಪ್ರಯಾಣಿಸುವಾಗ ದಾರಿ ಮಧ್ಯೆಯೇ ಸಿಎಂ ಕುಮಾರಸ್ವಾಮಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ್ದಾರೆ.