ಬೆಂಗಳೂರು : ಬಿಜೆಪಿಯವರು ಆಪರೇಷನ್ ಕಮಲ ನಡೆಸುತ್ತಿರುವ ಇದೀಗ ಸಿಎಂ ಕುಮಾರಸ್ವಾಮಿಯವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಅಧಿಕಾರ ತನ್ನ ಕೈಯಲ್ಲಿ ಇದೆ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.