ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರ ಸರಣಿ ರಾಜೀನಾಮೆಯಿಂದ ಸಿಟ್ಟಿಗೆದ್ದಿರುವ ಸಿಎಂ ಕುಮಾರಸ್ವಾಮಿ ಯಾರ ಮನ ಒಲಿಸುವ ಕೆಲಸಕ್ಕೂ ಹೋಗುವುದು ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.