ಬೆಂಗಳೂರು : ಗುರುವಾರ ಸಿಎಂ ಕುಮಾರಸ್ವಾಮಿ ಸದಸನದಲ್ಲಿ ವಿಶ್ವಾಸಮತಯಾಚಿಸಲು ನಿರ್ಧಾರ ಮಾಡಿದ್ದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾತ್ರ ಸಿಎಂ ವಿಶ್ವಾಸಮತ ಕಳೆದುಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.