ಬೆಂಗಳೂರು : ಗುರುವಾರ ಸಿಎಂ ಕುಮಾರಸ್ವಾಮಿ ಸದಸನದಲ್ಲಿ ವಿಶ್ವಾಸಮತಯಾಚಿಸಲು ನಿರ್ಧಾರ ಮಾಡಿದ್ದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾತ್ರ ಸಿಎಂ ವಿಶ್ವಾಸಮತ ಕಳೆದುಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು 10.30 ಕ್ಕೆ ಸುಪ್ರೀಂಕೋರ್ಟ್ ನಿಂದ ತೀರ್ಪು ಬರಲಿದೆ. ಕೋರ್ಟ್ ತೀರ್ಪು ಏನಾಗುತ್ತದೆ ಎಂದು ನಾವೂ ಕಾದು ನೋಡುತ್ತಿದ್ದೇವೆ. ಇದರಿಂದ ರಾಜಕೀಯ ವಿಚಾರದಲ್ಲಿ ಏನು ಅನ್ನೋದು ಸ್ಪಷ್ಟ ಆಗುತ್ತದೆ ಎಂದು ಹೇಳಿದ್ದಾರೆ. ನಾಳೆ ಸದನದಲ್ಲಿ