ರಾಜ್ಯ ಸರಕಾರಕ್ಕೆ ಮಾನ ಮರ್ಯಾದೆ ಇದ್ದರೆ, ರಾಜ್ಯದ ಜನರ ಪ್ರಾಣ ಕಾಪಾಡಬೇಕು ಎಂಬ ಜವಾಬ್ದಾರಿ ಇದ್ದರೆ ಕೂಡಲೇ ಈಶ್ವರಪ್ಪ ಅವರನ್ನು ಬಂಧಿಸಬೇಕು ಮತ್ತು ಸಂಪುಟದಿಂದ ವಜಾ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.