ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಭತ್ತ ನಾಟಿ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ ಟಾಂಗ್ ನೀಡಿದ್ದಾರೆ.ಮಂಡ್ಯ ಜಿಲ್ಲೆಯ ಸೀತಾಪೂರದಲ್ಲಿ ಸಿಎಂ ಕುಮಾರಸ್ವಾಮಿ ನಾಟಿ ಕಾರ್ಯಕ್ರಮ ಬರೀ ಶೋ ಅಪ್ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್ ನೀಡಿದ್ದಾರೆ.ಚಿಕ್ಕೋಡಿ ಪಟ್ಟಣದಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ ಶೆಟ್ಟರ್, ಯಾವಾಗಲೋ ಒಮ್ಮೆ ನಾಟಿ ಮಾಡಿದರೆ ರೈತನಾಗೋದಿಲ್ಲ. ವಾರದಲ್ಲಿ ಮೂರು ದಿನವಾದರೂ ಕೃಷಿ ಚಟುವಟಿಕೆ ಮಾಡಬೇಕು. ಜಗದೀಶ ಶೆಟ್ಟ್ರು ಎಲ್ಲೋ ಕಡೆ ಹೊಲ