ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮಧ್ಯೆ ಮನಸ್ತಾಪವಿದೆ ಎನ್ನುವ ವರದಿಗಳಲ್ಲಿ ಸತ್ಯಾಂಶವಿಲ್ಲ. ಅವರಿಬ್ಬರು ಸಹೋದರರಂತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವರದಿಗಳನ್ನು ತಳ್ಳಿಹಾಕಿದ್ದಾರೆ.