ರಮೇಶ್ ಜಾರಕಿಹೊಳಿ ರಾಜೀನಾಮೆ ಹೇಳಿಕೆ ಬೆನ್ನಲ್ಲೆ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಕಸರತ್ತು ತೀವ್ರಗೊಂಡಿದೆ. ಕಸರತ್ತು ನಡೆಸುತ್ತಿರುವ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಖುದ್ದು ಕೈ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿಯನ್ನ ಕರೆಸಿಕೊಂಡು ಮಾತನಾಡಿದ್ದಾರೆ.ಖಾಸಗಿ ಹೋಟೆಲ್ ಗೆ ಕರೆಸಿಕೊಂಡು ಸುದೀರ್ಘ ಚರ್ಚೆ ನಡಸಿರುವ ಸಿಎಂ ಕುಮಾರಸ್ವಾಮಿ, ಸುಮಾರು ಒಂದೂವರೆ ತಾಸು ರಮೇಶ್ ಜೊತೆ ಮಾತುಕತೆ ನಡೆಸಿದ್ರು.ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಆಡಳಿತ ನಡೆಸುತ್ತಿದ್ದೇನೆ. ಯಾರನ್ನೂ ನಾನು ಕಡೆಗಣಿಸುತ್ತಿಲ್ಲ. ನಿಮ್ಮ ಯಾವುದೇ ಸಮಸ್ಯಗಳಿದ್ದರೂ ನಾನೇ ಖುದ್ದು