ಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ಪ್ರಯಾಣಿಸಿ ಹೈಕಮಾಂಡ್ ನಾಯಕರ ಜೊತೆ ಮೂರು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಕರ್ನಾಟಕ ಚುನಾವಣೆಯಲ್ಲಿ 150+ ಸ್ಥಾನವನ್ನು ಗೆಲ್ಲುವ ಗುರಿಯನ್ನು ಹಾಕಿರುವ ಬಿಜೆಪಿಗೆ ಈಗ ಮೂರು ವಿಷಯಗಳು ತಲೆನೋವನ್ನು ತಂದಿಟ್ಟಿದೆ. ಚುನಾವಣೆ ತಿಂಗಳು ಹತ್ತಿರ ಬರುತ್ತಿದ್ದಂತೆ ಯಾವುದೇ ವಿಷಯವನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಈ ಕಾರಣಕ್ಕೆ ಈ ಭೇಟಿ ಈಗ ಮಹತ್ವ ಪಡೆದಿದೆ.ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಮರಳಿ